‘ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್’ ಇಂದು ವಿಚಾರಣೆ ಮುಂದುವರಿಕೆ; ಹೈಕೋರ್ಟ್‌ನತ್ತ ಎಲ್ಲರ ಚಿತ್ತ

Ravi Talawar
‘ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್’ ಇಂದು ವಿಚಾರಣೆ ಮುಂದುವರಿಕೆ; ಹೈಕೋರ್ಟ್‌ನತ್ತ ಎಲ್ಲರ ಚಿತ್ತ
WhatsApp Group Join Now
Telegram Group Join Now

ಬೆಂಗಳೂರು, ಸೆಪ್ಟೆಂಬರ್ 2: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಿಂದ 14 ಸೈಟ್‌ಗಳನ್ನು ಅಕ್ರಮವಾಗಿ ಪಡೆದ ಆರೋಪ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ತಂದಿಟ್ಟಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೀಡಿರುವ ಅನುಮತಿ ರದ್ದು ಕೋರಿ ಸಿಎಂ ಕಾನೂನು ಸಮರ ನಡೆಸಿದ್ದಾರೆ. ಹೈಕೋರ್ಟ್‌ನಲ್ಲಿ ಬಿರುಸಿನ ವಾದ ಪ್ರತಿವಾದಗಳು ನಡೆಯುತ್ತಿದ್ದು ಈಗಾಗಲೇ 3 ಬಾರಿ ವಿಚಾರಣೆ ಮುಂದೂಡಿಕೆಯಾಗಿದೆ. ಇಂದು ಮಧ್ಯಾಹ್ನ 2.30ಕ್ಕೆ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ನ್ಯಾಯಪೀಠದಲ್ಲಿ ಮತ್ತೆ ವಿಚಾರಣೆ ಮುದುವರಿಯಲಿದೆ. ಎಲ್ಲರ ಚಿತ್ತ ಹೈಕೋರ್ಟ್‌ನತ್ತ ನೆಟ್ಟಿದೆ.

WhatsApp Group Join Now
Telegram Group Join Now
Share This Article