ಇಂದು ರಾಜ್ಯದೆಲ್ಲೆಡೆ ಮಳೆಯ ವಾತಾವರಣ

Ravi Talawar
ಇಂದು ರಾಜ್ಯದೆಲ್ಲೆಡೆ ಮಳೆಯ ವಾತಾವರಣ
WhatsApp Group Join Now
Telegram Group Join Now

ಬೆಂಗಳೂರು, ಏಪ್ರಿಲ್ 10: ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ಇಂದು ಮಳೆ(Rain)ಯಾಗುವ ಸಾಧ್ಯತೆಗಳು ಹೆಚ್ಚಿವೆ. ಬೆಂಗಳೂರು, ಮೈಸೂರು ಸೇರಿ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಭಾಗಮಂಡಲ, ಕುಮಟಾ, ಬಸವನಬಾಗೇವಾಡಿ, ಖಾನಾಪುರ, ಯಡ್ರಾಮಿ, ಕಳಸ, ಹಳಿಯಾಳ, ಜೋಯಿಡಾ, ಪುತ್ತೂರು, ಹುನಗುಂದ, ರಬಕವಿ, ಹುಕ್ಕೇರಿ, ಅಫ್ಜಲ್​ಪುರ, ಬೆಳಗಾವಿ, ಸರಗೂರು, ನಾಪೋಕ್ಲುವಿನಲ್ಲಿ ಮಳೆಯಾಗಿದೆ.

 

 

WhatsApp Group Join Now
Telegram Group Join Now
Share This Article