ತಿಗಡಿ ಗ್ರಾಮದ ಶ್ರೀ ಮಹಾಲಕ್ಷ್ಮೀ ಹಾಗೂ ದುರ್ಗಾ ದೇವಿ ದರ್ಶನ ಆಶೀರ್ವಾದ ಪಡೆದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Ravi Talawar
ತಿಗಡಿ ಗ್ರಾಮದ ಶ್ರೀ ಮಹಾಲಕ್ಷ್ಮೀ ಹಾಗೂ ದುರ್ಗಾ ದೇವಿ ದರ್ಶನ ಆಶೀರ್ವಾದ ಪಡೆದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
WhatsApp Group Join Now
Telegram Group Join Now

ಬೆಳಗಾವಿ,01: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಬುಧವಾರ ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದ ಶ್ರೀ ಮಹಾಲಕ್ಷ್ಮೀ ಹಾಗೂ ದುರ್ಗಾ ದೇವಿಯರ ಮಂದಿರಕ್ಕೆ ಭೇಟಿ ನೀಡಿ, ದರ್ಶನ ಆಶೀರ್ವಾದ ಪಡೆದರು. ಈ‌ ವೇಳೆ ಗ್ರಾಮಸ್ಥರು, ಕಾರ್ಕಳ ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ, ಪಲ್ಲವಿ, ಗ್ರಾಮದ ಮುಖಂಡರಾದ ಬಸವರಾಜ ಜಕಾತಿ, ಬಾಬು ಹೊಸಮನಿ, ಶಿವಾನಂದ ಪಾಟೀಲ, ಅಡಿವೆಪ್ಪ ದಳವಾಯಿ, ಸುರೇಶ ಮುರಗೋಡ, ರಮೇಶ್ ಮೀರಜಕರ್ ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article