ಮುಷ್ತಾಕ್‌ ಆಹ್ವಾನ ವಿರೋಧಿಸಿದ್ದ ಅರ್ಜಿ ವಜಾ

Ravi Talawar
ಮುಷ್ತಾಕ್‌ ಆಹ್ವಾನ ವಿರೋಧಿಸಿದ್ದ ಅರ್ಜಿ ವಜಾ
WhatsApp Group Join Now
Telegram Group Join Now

ಬೆಂಗಳೂರು, ಸೆಪ್ಟೆಂಬರ್ 19: ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿ ಶುಕ್ರವಾರ ಆದೇಶ ಹೊರಡಿಸಿದೆ. ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠವು ವಿಚಾರಣೆ ಮಾಡಿ ಈ ಪ್ರಕರಣವನ್ನು ವಜಾಗೊಳಿಸಿದೆ.

WhatsApp Group Join Now
Telegram Group Join Now
Share This Article