ಕಾಲ್ತುಳಿ ದುರ್ಘಟನೆ ಬೆನ್ನಲ್ಲೇ ಟಿವಿಕೆ ಮುಖ್ಯಸ್ಥ ನಟ ವಿಜಯ್‌ಗೆ ಬಾಂಬ್‌ ಬೆದರಿಕೆ

Ravi Talawar
ಕಾಲ್ತುಳಿ ದುರ್ಘಟನೆ ಬೆನ್ನಲ್ಲೇ  ಟಿವಿಕೆ ಮುಖ್ಯಸ್ಥ ನಟ ವಿಜಯ್‌ಗೆ ಬಾಂಬ್‌ ಬೆದರಿಕೆ
WhatsApp Group Join Now
Telegram Group Join Now

ಚೆನ್ನೈ, ಸೆಪ್ಟೆಂಬರ್ 29: ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ಹಾಗೂ ನಟ ವಿಜಯ್ ಅವರಿಗೆ ಭಾನುವಾರ ಬಾಂಬ್ ಬೆದರಿಕೆ ಬಂದಿದೆ. ಶನಿವಾರ ಟಿವಿಕೆ ರ‍್ಯಾಲಿ ವೇಳೆ ಕಾಲ್ತುಳಿತ ಉಂಟಾಗಿ 40 ಜನರು ಸಾವನ್ನಪ್ಪಿದ್ದರು. ಇದರ ಬೆನ್ನಲ್ಲೇ ವಿಜಯ್ ಅವರಿಗೆ ಬಾಂಬ್ ಬೆದರಿಕೆ ಬಂದಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡಿನ ಚೆನ್ನೈನಲ್ಲಿರುವ ಅವರ ನಿವಾಸಕ್ಕೆ ಭದ್ರತೆ ಹೆಚ್ಚಿಸಲಾಗಿದೆ.

WhatsApp Group Join Now
Telegram Group Join Now
Share This Article