ಹೈಕೋರ್ಟ್​ನಲ್ಲಿ ಕ್ಷಮೆಯಾಚಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Ravi Talawar
ಹೈಕೋರ್ಟ್​ನಲ್ಲಿ ಕ್ಷಮೆಯಾಚಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
WhatsApp Group Join Now
Telegram Group Join Now

ಬೆಂಗಳೂರು : ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಉಗ್ರ ತಮಿಳುನಾಡಿನಲ್ಲಿ ತರಬೇತಿ ಪಡೆದಿದ್ದ ಎಂಬ ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಅದರಲ್ಲೂ ತಮಿಳುನಾಡು ಸರ್ಕಾರ ಸೇರಿದಂತೆ ಅಲ್ಲಿನ ಜನಪ್ರತಿನಿಧಿಗಳು ಕಿಡಿಕಾರಿದ್ದರು. ಇದೀಗ ಈ ಸಂಬಂಧ ಶೋಭಾ ಕರಂದ್ಲಾಜೆ ಅವರು ಮದ್ರಾಸ್ ಹೈಕೋರ್ಟ್ ನಲ್ಲಿ ತಮಿಳುನಾಡಿನ ಜನರ ಕ್ಷಮೆಯಾಚಿಸಿದ್ದಾರೆ.

WhatsApp Group Join Now
Telegram Group Join Now
Share This Article