ನಗರಾಭಿವೃದ್ಧಿ ಪ್ರಾಧಿಕಾರದ ಸಭೆ

Ravi Talawar
ನಗರಾಭಿವೃದ್ಧಿ ಪ್ರಾಧಿಕಾರದ ಸಭೆ
WhatsApp Group Join Now
Telegram Group Join Now
ಬೆಳಗಾವಿ:  ನಗರಾಭಿವೃದ್ಧಿ ಪ್ರಾಧಿಕಾರದ ಸಭೆ ಶನಿವಾರ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ  ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ನಗರಾಭಿವೃದ್ಧಿ ಪ್ರಾಧಿಕಾರದ ಚೇರಮನ್ ಲಕ್ಷ್ಮಣರಾವ್ ಚಿಂಗಳೆ, ಶಾಸಕರುಗಳಾದ ಆಸೀಫ್ ಸೇಠ್, ಅಭಯ ಪಾಟೀಲ, ಬುಡಾ ಅಧಿಕಾರಿಗಳು  ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article