ನಾಳೆ ಗುರ್ಲಾಪೂರ ರೈತರ ಪ್ರತಿಭಟನೆಯಲ್ಲಿ ವಿಜಯೇಂದ್ರ ಭಾಗಿ

Ravi Talawar
ನಾಳೆ ಗುರ್ಲಾಪೂರ ರೈತರ ಪ್ರತಿಭಟನೆಯಲ್ಲಿ ವಿಜಯೇಂದ್ರ ಭಾಗಿ
WhatsApp Group Join Now
Telegram Group Join Now
ಬೆಳಗಾವಿ: ನಾಳೆ ಮಂಗಳವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವಾಯ್.ವಿಜಯೇಂದ್ರ ರವರು ಮೂಡಲಗಿ ತಾಲೂಕಿನ  ಗುರ್ಲಾಪೂರ ಕ್ರಾಸ್ ದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ 6 ನೇ ದಿನದ  ಹೋರಾಟದಲ್ಲಿ ಭಾಗಿಯಾಗಲಿದ್ದಾರೆ ಎಂದು  ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ  ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
     ಪ್ರತಿ ಟನ್ ಕಬ್ಬಿಗೆ ರೂ 3500/ ಬೆಲೆ ನಿಗದಿಗೆ ಒತ್ತಾಯಿಸಿ ಬೆಳಗಾವಿ ಜಿಲ್ಲೆಯ ಗುರ್ಲಾಪುರ ಕ್ರಾಸ್ ದಲ್ಲಿ ನಡೆಯುತ್ತಿರುವ ಆಹೋರಾತ್ರಿ ಹೋರಾಟದಲ್ಲಿ ಭಾಗವಹಿಸಲು ನಾಳೆ ಮಂಗಳವಾರ ದಿನಾಂಕ 04-11-2025 ರಂದು ಬಿಜೆಪಿ ರಾಜ್ಯಾದ್ಯಾಕ್ಷರಾದ  ಬಿ ವೈ ವಿಜಯೇಂದ್ರ ರವರು ಆಗಮಿಸಲಿದ್ದಾರೆ  ರೈತರು, ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟವನ್ನು ಯಶಸ್ವಿ ಗೊಳಿಸಬೇಕೆಂದು ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
WhatsApp Group Join Now
Telegram Group Join Now
Share This Article