ವಿ ಪ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಡಿಸಿಸಿ ಬ್ಯಾಂಕ ನಿರ್ದೇಶಕರಾಗಿ ಅವಿರೋಧ ಆಯ್ಕೆ, ಸಂಭ್ರಮ

Ravi Talawar
ವಿ ಪ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಡಿಸಿಸಿ ಬ್ಯಾಂಕ ನಿರ್ದೇಶಕರಾಗಿ ಅವಿರೋಧ ಆಯ್ಕೆ, ಸಂಭ್ರಮ
WhatsApp Group Join Now
Telegram Group Join Now
ಬೆಳಗಾವಿ: ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಇತರೆ ಕ್ಷೇತ್ರದಿಂದ  ಅವಿರೋಧವಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಅವರ ನಿವಾಸದಲ್ಲಿ ಸಿಹಿ ಹಂಚಿ ಸಂಭ್ರಮಿಸಲಾಯಿತು.ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ತಾಯಿ ಗಿರಿಜಾ ಹಟ್ಟಿಹೊಳಿ ಹಾಗೂ ಅಭಿಮಾನಿಗಳು ಇದ್ದರು.
WhatsApp Group Join Now
Telegram Group Join Now
Share This Article