ಜೂನ್‌ 30ಕ್ಕೆ ವಾಕರಸಾ ಸಂಸ್ಥೆಯ ಕುಂದು ಕೊರತೆ, ಪರಿಶೀಲನಾ ಸಭೆ

Ravi Talawar
ಜೂನ್‌ 30ಕ್ಕೆ ವಾಕರಸಾ ಸಂಸ್ಥೆಯ ಕುಂದು ಕೊರತೆ, ಪರಿಶೀಲನಾ ಸಭೆ
WhatsApp Group Join Now
Telegram Group Join Now
ಬೆಳಗಾವಿ: ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ಜೂನ್‌ 30ರಂದು ಬೆಳಗ್ಗೆ 11 ಗಂಟೆಗೆ ಹುಬ್ಬಳ್ಳಿ ವಿದ್ಯುತ ಸರಬರಾಜು ಕಂಪನಿ ನಿಗಮ. ವಲಯ ಕಚೇರಿ ಸಭಾಂಗಣದಲ್ಲಿ ವಾಕರಸಾ ಸಂಸ್ಥೆಯ ಘಟಕ & ವಿಭಾಗಗಳ ಕುಂದು ಕೊರತೆ, ಪರಿಶೀಲನಾ ಸಭೆ ನಡೆಯಲಿದೆ.
ವಾಕರಸಾ ಸಂಸ್ಥೆಯ ಬೆಳಗಾವಿ ಬೆಳಗಾವಿ/ಚಿಕ್ಕೋಡಿ ವಿಭಾಗದ ಎಲ್ಲಾ ಘಟಕ ವ್ಯವಸ್ಥಾಪರು, ವಿಭಾಗೀಯ ಸಾರಿಗೆ ಅಧಿಕಾರಿ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ವಿಭಾಗೀಯ ನಿಯಂತ್ರಣಾಧಿಕಾರಿ ಹಾಗೂ ಧಾರವಾಡ ವಿಭಾಗದ ಸವದತ್ತಿ & ರಾಮದುರ್ಗ ಘಟಕ ವ್ಯವಸ್ಥಾಪಕರು ಹಾಗೂ ವಿಭಾಗೀಯ ಸಂಚಾರ ಅಧಿಕಾರಿ, ವಿಭಾಗೀಯ ನಿಯಂತ್ರಣಾಧಿಕಾರಿ ಅವರೊಂದಿಗೆ ಕುಂದು ಕೊರತೆ, ಪರಿಶೀಲನಾ ಸಭೆ ನಡೆಯಲಿದ್ದು, ಸದರಿ ಸಭೆಗೆ ಹಾಜರಾಗುವಂತೆ ವಾಕರಸಾ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
WhatsApp Group Join Now
Telegram Group Join Now
Share This Article